ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಟಕಾ, ಗ್ಯಾಂಬ್ಲಿಂಗ್ ಹೆಚ್ಚಾಗುತ್ತಿದ್ದು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ ಮರುದಿನವೇ ಮಟಕಾ ಬರೆಯುತ್ತಿದ್ದ ಸಂಜಯ ಪಾಟೀಲ ಬೆಂಬಲಿಗ ರೆಡ್ ಹ್ಯಾಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಡಸ್ ಕೆಎಚ್ ಲಕ್ಷ್ಮೀ ಗಲ್ಲಿಯ ಪರುಶುರಾಮ ಅರ್ಜುನ ಸುತಾರ (39) ಗಜವತಿ – ಕುಕಡೊಳ್ಳಿ ರಸ್ತೆಯಲ್ಲಿ ಓಸಿ ಚೀಟಿ ಬರೆಯುತ್ತಿರುವ ಸಂದರ್ಭದಲ್ಲೇ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಆತನಿಂದ 3 … Continue reading *ಮಟಕಾ ಬರೆಯುತ್ತಿದ್ದಾಗಲೆ ರೆಡ್ ಹ್ಯಾಂಡ್ ಆಗಿ ಪೊಲೀಸರ ಬಲೆಗೆ ಬಿದ್ದ ಸಂಜಯ ಪಾಟೀಲ ಬೆಂಬಲಿಗ* *ಗ್ರಾಮೀಣ ಕ್ಷೇತ್ರದಲ್ಲಿ ಗ್ಯಾಂಬ್ಲಿಂಗ್ ಹೆಚ್ಚಾಗುತ್ತಿದೆ ಎಂದು ನಿನ್ನೆಯಷ್ಟೆ ಆರೋಪಿಸಿದ್ದ ಮಾಜಿ ಶಾಸಕ*
Copy and paste this URL into your WordPress site to embed
Copy and paste this code into your site to embed