*ಸಂತಿ ಬಸ್ತವಾಡ ಚರ್ಚ್ಗೆ ಲಕ್ಷ್ಮೀ ಹೆಬ್ಬಾಳಕರ್ ಸೌಹಾರ್ದ ಭೇಟಿ*
ಅನಮೊಲ್ ತಂಗುಧಾಮದ ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತ ಶಾಸಕಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಿ ಬಸ್ತವಾಡದ ಶ್ರೀ ಸೆಂಟ್ ಸೆಬಾಸ್ಟಿಯನ್ ಚರ್ಚ್ಗೆ ಇಂದು ಸೌಹಾರ್ದಯುತ ಭೇಟಿ ನೀಡಿ, ಚರ್ಚ್ನ ಧರ್ಮಗುರುಗಳು ಹಾಗೂ ಆಡಳಿತ ಮಂಡಳಿ ಸದಸ್ಯರೊಂದಿಗೆ ವಿವಿಧ ವಿಷಯಗಳ ಕುರಿತು ಆತ್ಮೀಯವಾಗಿ ಸಮಾಲೋಚನೆ ನಡೆಸಿದರು.ಈ ಸಂದರ್ಭದಲ್ಲಿ ಚರ್ಚ್ ಆಡಳಿತ ಮಂಡಳಿಯ ವತಿಯಿಂದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು.Home add -Advt ಚರ್ಚ್ನ ಧರ್ಮಗುರುಗಳೊಂದಿಗೆ ನಡೆದ ಮಾತುಕತೆಯಲ್ಲಿ … Continue reading *ಸಂತಿ ಬಸ್ತವಾಡ ಚರ್ಚ್ಗೆ ಲಕ್ಷ್ಮೀ ಹೆಬ್ಬಾಳಕರ್ ಸೌಹಾರ್ದ ಭೇಟಿ*
Copy and paste this URL into your WordPress site to embed
Copy and paste this code into your site to embed