*ಬೆಳಗಾವಿಯಲ್ಲಿ  ಸೆ.28 , 29 ರಂದು ಸತೀಶ  ಜಾರಕಿಹೊಳಿ ಚೆಸ್‌ ಟೋರ್ನಾಮೆಂಟ್‌: ಇಮ್ರಾನ್‌ ತಪ್ಪಕೀರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಗೋವಾವೆಸ್‌ ಮಹಾವೀರ ಭವನದಲ್ಲಿ  ಸೆ.28 ಮತ್ತು 29 ರಂದು  ಸತೀಶ  ಜಾರಕಿಹೊಳಿ ಓಪನ್‌ ಚೆಸ್‌ ಟೋರ್ನಾಮೆಂಟ್‌  ಆಯೋಜಿಸಲಾಗಿದೆ. ರಾಷ್ಟ್ರೀಯ ಚೆಸ್‌ ಟೋರ್ನಾಮೆಂಟ್‌  ಆದರಿಂದ  ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಆಗಮಿಸಲಿದ್ದಾರೆ ಎಂದು ಸತೀಶ ಪ್ಯಾನ್ಸ್‌ ಕ್ಲಬ್‌ ಅಧ್ಯಕ್ಷರಾದ  ಇಮ್ರಾನ್‌ ತಪ್ಪಕೀರ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ  ಗುರುವಾರ ಸುದ್ಧಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ  ಬೆಳಗಾವಿಯಲ್ಲಿ   ಸತೀಶ  ಜಾರಕಿಹೊಳಿ ಓಪನ್‌ ಚೆಸ್‌ ಟೋರ್ನಾಮೆಂಟ್‌ ಹಮ್ಮಿಕೊಳ್ಳಲಾಗುತ್ತಿದೆ.  ಈ ವರ್ಷದ   ಸೆ. … Continue reading *ಬೆಳಗಾವಿಯಲ್ಲಿ  ಸೆ.28 , 29 ರಂದು ಸತೀಶ  ಜಾರಕಿಹೊಳಿ ಚೆಸ್‌ ಟೋರ್ನಾಮೆಂಟ್‌: ಇಮ್ರಾನ್‌ ತಪ್ಪಕೀರ*