*ಇಂಜಿನಿಯರಿಂಗ್ ಕಾಲೇಜು ಆರಂಭದಿಂದ ಗೋಕಾಕ ಜನತೆಯ ಬಹುದಿನಗಳ ಬೇಡಿಕೆ ಈಡೇರಿಕೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಗೋಕಾಕನಲ್ಲಿ ಇಂಜಿನಿಯರಿಂಗ್ ಕಾಲೇಜು ಪ್ರಾರಂಭವಾಗುವ ಮೂಲಕ ಈ ಭಾಗದ ಜನರ, ವಿದ್ಯಾರ್ಥಿಗಳ ಬಹುದಿನಗಳ ಬೇಡಿಕೆ ಸಾಕಾರಗೊಂಡಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. Home add -Advt ಗೋಕಾಕ ನಗರದ ಬ್ಯಾಳಿಕಾಟಾ ಹತ್ತಿರದ ಎನ್. ಎಸ್. ಎಫ್. ಆವರಣದಲ್ಲಿ ನೂತನವಾಗಿ ಪ್ರಾರಂಭಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ನೂನತ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ, ಪರಿಶೀಲಿಸಿ ಅವರು ಮಾತನಾಡಿದರು. ಈ ನೂತನ ಇಂಜಿನಿಯರಿಂಗ್ ಕಾಲೇಜು ಪ್ರಾರಂಭದಿಂದ ಗೋಕಾಕ ಸುತ್ತಲಿನ ಆರೈಳು … Continue reading *ಇಂಜಿನಿಯರಿಂಗ್ ಕಾಲೇಜು ಆರಂಭದಿಂದ ಗೋಕಾಕ ಜನತೆಯ ಬಹುದಿನಗಳ ಬೇಡಿಕೆ ಈಡೇರಿಕೆ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed