ಕುಡಚಿ, ರಾಯಬಾಗ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಟವೆಲ್: ಅಳಗವಾಡಿಯಲ್ಲಿ ಮನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರವನ್ನು ಕೈ ವಶ ಮಾಡಿಕೊಂಡಿರುವ ಲೋಕೋಪಯೋಗಿ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ ಇದೀಗ ರಾಯಬಾಗ ಮತ್ತು ಕುಡಚಿ ಕ್ಷೇತ್ರದ ಮೇಲೆ ಕಣ್ಣು ಹಾಕಿದ್ದಾರೆ. ರಾಯಬಾಗ ಮತ್ತು ಕುಡಚಿ ಎರಡೂ ಕ್ಷೇತ್ರಗಳು ಬರುವ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರವಾಗಿ ಪರಿವರ್ತನೆಯಾಗಲಿವೆ. ಹಾಗಾಗಿ ನಾವು ಅಲ್ಲಿ ಟವೆಲ್ ಹಾಕುತ್ತೇವೆ. ಎರಡೂ ಕ್ಷೇತ್ರದ ಮಧ್ಯ ಇರುವ ಅಳಗವಾಡಿಯಲ್ಲಿ ಮನೆ ಮಾಡಿದ್ದೇನೆ ಎಂದು ಸತೀಶ್ ಜಾರಕಿಹೊಳಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. … Continue reading ಕುಡಚಿ, ರಾಯಬಾಗ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಟವೆಲ್: ಅಳಗವಾಡಿಯಲ್ಲಿ ಮನೆ