*ಬಿಜೆಪಿಯವರು ಸರ್ಕಾರ ಉರುಳಿಸುವ ತಂತ್ರ; ಸಿಎಂ, ಡಿಸಿಎಂ ನೋಡಿಕೊಳ್ಳುತ್ತಾರೆ ಎಂದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿಯವರು ಸರ್ಕಾರ ಉರುಳಿಸುವ ತಂತ್ರ ಮಾಡುತ್ತಿರುವದು ನಿಜ ಇದ್ದರೂ ಇರಬದುದು, ಅಥವಾ ಇಲ್ಲದೇ ಇರಬಹುದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ನೋಡಿಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.Home add -Advt ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಸರ್ಕಾರ ಉರುಳಿಸುವ ತಂತ್ರದ ವಿಚಾರವಾಗಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶಾದ್ಯಂತ ಜನರಿಂದ ಆಯ್ಕೆ ಆದ ಸರ್ಕಾರ ಉರುಳಿಸುವುದರಲ್ಲಿ ಪರಿಣಿತರಗಿದ್ದಾರೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಬೇರೆ ಬೇರೆ ರಾಜ್ಯದಲ್ಲಿ … Continue reading *ಬಿಜೆಪಿಯವರು ಸರ್ಕಾರ ಉರುಳಿಸುವ ತಂತ್ರ; ಸಿಎಂ, ಡಿಸಿಎಂ ನೋಡಿಕೊಳ್ಳುತ್ತಾರೆ ಎಂದ ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed