*ಕಾಂಗ್ರೆಸ್ ಸರ್ಕಾರ ಉರುಳುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*
ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು ಹೋಲಿಕೆ ಮಾಡುವುದು ಬೇಡ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಇನ್ನು ನಾಲ್ಕು ವರ್ಷ ಕಾಂಗ್ರೆಸ್ ಸರ್ಕಾರವೇ ಇರಲಿದೆ. ಕಾಂಗ್ರೆಸ್ ಸರ್ಕಾರ ಉರುಳಿಸುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ನಮ್ಮಲ್ಲಿ ಜಗಳವಿದೆ ನಿಜ. ಆದರೆ, ಅದು ಪಕ್ಷದ ಆಂತರಿಕ ವಿಚಾರ. ನಮ್ಮದು ಪಾರ್ಟಿ ಜಗಳ ಹೊರತು, ಹೊರಗಿನ ಜಗಳವಲ್ಲ. ಪಕ್ಷದ ಹೊರಗೆ ಹೋಗುವ ಘರ್ಷಣೆಯಲ್ಲ. ಆಡಳಿತ ಇರುವ ಪಕ್ಷದಲ್ಲಿ … Continue reading *ಕಾಂಗ್ರೆಸ್ ಸರ್ಕಾರ ಉರುಳುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed