ಪ್ರಗತಿವಾಹಿನಿ ಸುದ್ದಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಒದಗಿಸಲು ನಮ್ಮ ಗಮನಕ್ಕೆ ಬರುವ ಮುಂಚೆಯೇ ಟೆಂಡರ್ ಆಗಿತ್ತು. ಈ ಯೋಜನೆ ಸ್ಥಗಿತಗೊಳಿಸಲು ಸೂಚನೆ ನೀಡಿದ್ದೆ, ಆದರೆ ಅದಕ್ಕೆ ಸಂಬಂಧಿಸಿದ ಇಲಾಖೆಗಳು ಯೋಜನೆ ಜಾರಿಗೆ ಅನುಮತಿ ನೀಡಿದ್ದು, ಈ ವಿಷಯವನ್ನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತೇನೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ನಗರದ ಜಿಪಂ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಡಕಲ್ ಜಲಾಶಯದ ನೀರನ್ನು … Continue reading *ಹಿಡಕಲ್ ಡ್ಯಾಮ್ನಿಂದ ಧಾರವಾಡಕ್ಕೆ ನೀರು ಪೂರೈಕೆ ಮಾಡುವ ಕಾಮಗಾರಿ ಕುರಿತು ಶೀಘ್ರವೇ ಸಿಎಂ ಜತೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed