*ಕ್ರಾಂತಿ ಮಾಡೋದು, ಬಿಡೋದು ವರಿಷ್ಠರ ಕೈಲಿದೆ: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ದೆಹಲಿಗೆ ಭೇಟಿ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ದೆಹಲಿಗೆ ಹೋಗಿದ್ವಿ, ಬಂದ್ವಿ. ಅದರಲ್ಲಿ ಏನೂ ವಿಶೇಷತೆ ಇಲ್ಲ ಎಂದು ತಿಳಿಸಿದ್ದಾರೆ. ಗೋಕಾಕ್ ನಲ್ಲಿ ಮಾತನಾಡಿದ ಸಚಿವರು, ಸೆಪ್ಟೆಂಬರ್ ನಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ, ಅವರೂ ಹೇಳಿದ್ದಾರೆ, ನಾವೂ ಹೇಳಿದ್ದೇವೆ, ಅಲ್ಲಿಗೆ ಅದು ಮುಗಿಯಿತು. ವರಿಷ್ಠರಿದ್ದಾರೆ, ಅವರು ನೋಡ್ತಾರೆ. ಕ್ರಾಂತಿ ಮಾಡೋದು ಬಿಡೋದು ವರಿಷ್ಠರ ಕೈಯಲ್ಲಿದೆ ಎಂದರು. ಏನೇ ಮಾಡಿದರೂ ಸಹ ವರಿಷ್ಠರು … Continue reading *ಕ್ರಾಂತಿ ಮಾಡೋದು, ಬಿಡೋದು ವರಿಷ್ಠರ ಕೈಲಿದೆ: ಸತೀಶ್ ಜಾರಕಿಹೊಳಿ*