Kannada NewsLatest

ಶನಿವಾರ ಚೆಂಬರ್ ಆಫ್ ಕಾಮರ್ಸ್ ಜೊತೆ ಅಂಗಡಿ ಮೀಟಿಂಗ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಶನಿವಾರ ಬೆಳಗಾವಿ ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ರೈಲ್ವೆ ವ್ಯವಸ್ಥೆ ಮತ್ತು ಮೇಕ್ ಇನ್ ಇಂಡಿಯಾ ಕುರಿತು ಅಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಚರ್ಚೆ ನಡೆಸುವರು.

ಶನಿವಾರ ಬೆಳಗ್ಗೆ ರೈಲಿನ ಮೂಲಕ ಹುಬ್ಬಳ್ಳಿಗೆ ಆಗಮಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಬರುವ ಅಂಗಡಿ, 11 ಗಂಟೆಗೆ ಬೆಳಗಾವಿಯಲ್ಲಿ ಹಾಗೂ 4 ಗಂಟೆಗೆ ಚಿಕ್ಕೋಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button