*ಲೋಕಸಭೆ ಚುನಾವಣೆ-2024 ಜಾಗೃತಿ ವ್ಯಂಗ್ಯಚಿತ್ರಗಳ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು, ಜನವರಿ ೧೮ ಮುಂಬರುವ ಲೋಕಸಭೆ ಚುನಾವಣೆ-೨೦೨೪ ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ ೨೧ ರಂದು ಬೆಳಗ್ಗೆ ೯ ಗಂಟೆಯಿಂದ ಕಲಾವಿದರಿಗಾಗಿ ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ. ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ. ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು … Continue reading *ಲೋಕಸಭೆ ಚುನಾವಣೆ-2024 ಜಾಗೃತಿ ವ್ಯಂಗ್ಯಚಿತ್ರಗಳ ಆಯ್ಕೆ*