Kannada NewsLatest

ದಿವ್ಯಾ ಹೊಸೂರ್ ಗೆ ಬೀಳ್ಕೊಡುಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ನವದೆಹಲಿಗೆ ವರ್ಗಾವಣೆಗೊಂಡಿರುವ ಬೆಳಗಾವಿ ಕ್ಯಾಂಟೋನ್ಮೆಂಟ್ ಸಿಇಒ ದಿವ್ಯಾ ಹೊಸೂರ್ ಅವರನ್ನು ಕ್ಯಾಂಟೋನ್ಮೆಂಟ್ ಸಿಬ್ಬಂದಿ ಸನ್ಮಾನಿಸಿ, ಬೀಳ್ಕೊಟ್ಟರು.

ಪತಿ ಶ್ರೇಯಸ್ ಹೊಸೂರ್ ಕೂಡ ಇದ್ದರು.

ಪ್ರಧಾನಮಂತ್ರಿಗಳ ಕಾರ್ಯಾಲಯಕ್ಕೆ ದಿವ್ಯಾ ವರ್ಗಾವಣೆಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button