*ಹಿರಿಯ ಪತ್ರಕರ್ತೆ ನಾಗಮಣಿ ಎಸ್ ರಾವ್ ಅವರಿಗೆ ಪುತ್ರ ವಿಯೋಗ* *ಜನ್ಮ ದಿನದಂದೇ ಪುತ್ರಶೋಖ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕ್ರಿಕೆಟರ್ ವಿನಯ್ ಎಸ್ ಬಾದಾಮಿ (56)ಅವರು ಹೃದಯಾಘಾತದಿಂದ ನಗರದ ಅಪಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಅಂಪೈರ್ ಸತ್ಯಜಿತ್‌ರಾವ್ ಮತ್ತು ಆಕಾಶವಾಣಿಯ ನಾಗಮಣಿ ಎಸ್ ರಾವ್ ಅವರ ಸುಪುತ್ರ. ಅಂಡರ್ 21 ವಯಸ್ಸಿನ ರಾಜ್ಯ ಮಟ್ಟದ ಕ್ರಿಕೆಟ್ ತಂಡದ ನಾಯಕ ಮತ್ತು ವಿಶ್ವವಿದ್ಯಾನಿಲಯ ತಂಡದ ನಾಯಕನಾಗಿದ್ದ ವಿನಯ್ ಅವರು, ಅನಿಲ್ ಕುಂಬ್ಳೆ ಮತ್ತು ವೆಂಕಟೇಶ್ ಪ್ರಸಾದ್ ಅವರ ಜೊತೆಯಲ್ಲಿಯೂ ಕ್ರಿಕೆಟ್ ಆಡಿದವರು.Home add -Advt ಹಿರಿಯ ಪತ್ರಕರ್ತೆ ನಾಗಮಣಿ ಎಸ್ ರಾವ್ ಅವರು … Continue reading *ಹಿರಿಯ ಪತ್ರಕರ್ತೆ ನಾಗಮಣಿ ಎಸ್ ರಾವ್ ಅವರಿಗೆ ಪುತ್ರ ವಿಯೋಗ* *ಜನ್ಮ ದಿನದಂದೇ ಪುತ್ರಶೋಖ*