Latest

ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮೀನು ಅರ್ಜಿ ವಜಾ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದು, ಜಾಮೀನಿಗಾಗಿ ಧಾರವಾಡ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಸಿಬಿಐ ಕೋರ್ಟ್ ಅರ್ಜಿ ವಜಾಗೊಳಿಸಿತ್ತು.

Home add -Advt

ಇದನ್ನು ಪ್ರಶ್ನಿಸಿ ವಿನಯ್ ಪರ ವಕೀಲರು ಧಾರವಾಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಅರ್ಜಿ ವಜಾಗೊಳಿಸಿದೆ.

Related Articles

Back to top button