*ಪ್ರತ್ಯೇಕ ಪ್ರಕರಣ: ಛತ್ ಪೂಜೆ ವೇಳೆ ನೀರಿನಲ್ಲಿ ಮುಳುಗಿ 15 ಜನ ಸಾವು*

ಪ್ರಗತಿವಾಹಿನಿ ಸುದ್ದಿ: ಛತ್ ಪೂಜೆ ಆಚರಣೆಯ ವೇಳೆ ಸಂಭವಿಸಿದ ಹಲವು ದುರಂತಗಳಲ್ಲಿ, ಕನಿಷ್ಠ 15 ಜನರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಜಾರ್ಖಂಡ್‌ನಲ್ಲಿ ಹಜಾರಿಬಾಗ್‌ನ ಕಟ್ಕಮ್‌ ಸಾಂಡಿಯ ಶಹಪು‌ರ್ ಪಂಚಾಯತ್‌ ವ್ಯಾಪ್ತಿಯ ಝಾರ್ದಗ್ ಗ್ರಾಮದಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆ ವರದಿಯಾಗಿದೆ.  ಛತ್ ಪೂಜೆಯ ನಂತರ ಮಧ್ಯಾಹ್ನದ ವೇಳೆ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಹುಡುಗಿಯರು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹುಡುಗಿಯರಲ್ಲಿ ಒಬ್ಬಳು ಆಳವಾದ ಕೊಳಕ್ಕೆ ಬಿದ್ದಾಗ, ಆಕೆಯನ್ನು ಉಳಿಸಲು ಪ್ರಯತ್ನಿಸಿದ ಇತರ ಮೂವರು ಸಹ ಒಬ್ಬೊಬ್ಬರಾಗಿ ನೀರಿಗೆ … Continue reading *ಪ್ರತ್ಯೇಕ ಪ್ರಕರಣ: ಛತ್ ಪೂಜೆ ವೇಳೆ ನೀರಿನಲ್ಲಿ ಮುಳುಗಿ 15 ಜನ ಸಾವು*