*ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವು ಪ್ರಕರಣ: ಬೆಂಗಳೂರು ಸೇರಿದಂತೆ ಹಲವೆಡೆ ಇಡಿ ಅಧಿಕಾರಿಗಳ ದಾಳಿ*
ಪ್ರಗತಿವಾಹಿನಿ ಸುದ್ದಿ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ.Home add -Advt ಬೆಂಗಳೂರು, ಬಳ್ಲಾರಿ, ಕೇರಳದ ತಿರುವನಂತಪುರಂ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶಬರಿಮಲೆ ದೇವಸ್ಥಾನದ 4.5 ಕೆಜಿ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಸ್ಥಳಗಳ ಮೇಲೆ ಇಡಿಯಿಂದ ದಾಳಿ ನಡೆದಿದೆ. ಅಯ್ಯಪ್ಪ ದೇವಸ್ಥಾನದ ಹಾಗೂ ಪ್ರಕರಣದ ಪ್ರಮುಖ ಆರೋಪಿ … Continue reading *ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವು ಪ್ರಕರಣ: ಬೆಂಗಳೂರು ಸೇರಿದಂತೆ ಹಲವೆಡೆ ಇಡಿ ಅಧಿಕಾರಿಗಳ ದಾಳಿ*
Copy and paste this URL into your WordPress site to embed
Copy and paste this code into your site to embed