*ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ*
ಬಡವರಿಗೆ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ: ಸಿಎಂ ದಿಟ್ಟ ಮಾತು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.Home add -Advt ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ … Continue reading *ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed