Latest

ವಿಜಯೇಂದ್ರಗೆ ಜನ್ಮ ದಿನದ ಶುಭ ಕೋರಿದ ಶಂಕರಗೌಡ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಮಂಗಳವಾರ ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ಜನ್ಮ ದಿನ.

ತನ್ನಿಮಿತ್ತ ಮುಖ್ಯಮಂತ್ರಿಗಳ ರಾಜ್ಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಬೆಂಗಳೂರಿನ ಅವರ ಮನೆಗೆ ತೆರಳಿ ಸುಭಾಶಯ ಕೋರಿದರು.

ವಿಜಯ ಶಂಕರ್ ಗೆ ಸ್ವಾಗತ

ಮಾಜಿ ಸಚಿವ ಸಿಹೆಚ್.ವಿಜಯಶಂಕರ್  ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಮರಳಿ ಬಿಜೆಪಿಗೆ ಸೇರ್ಪಡೆ ಗೊಂಡರು.

ಈ ಸಮಯದಲ್ಲಿ ಸಿಎಂ.ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ  ಎನ್. ರವಿಕುಮಾರ್  ಸೇರಿದಂತೆ ಪಕ್ಷದ ಮುಖಂಡರು , ಕಾರ್ಯಕರ್ತರು ಇದ್ದರು.

Home add -Advt

Related Articles

Back to top button