*ಎಂಎಸ್ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ*
ಕೇವಲ 20,000 ಸಂಬಳದಲ್ಲಿ ಬೆಂಗಳೂರಿನಲ್ಲಿ ಬದುಕುವುದು ಹೇಗೆ? ಸಚಿವ ಶರಣಪ್ರಕಾಶ್ ಪಾಟೀಲ್ ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.Home add -Advt ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಶುಕ್ರವಾರ ಆಯೋಜಿಸಿದ ಎಂಎಸ್ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಸಚಿವ ಡಾ. ಪಾಟೀಲ್ ಭಾಷಣ ಮಾಡಿದರು. ಎಂಎಸ್ಎಂಇ … Continue reading *ಎಂಎಸ್ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ*
Copy and paste this URL into your WordPress site to embed
Copy and paste this code into your site to embed