*ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ*
ಅರಣ್ಯ ಇಲಾಖೆ ಸಚಿವರೊಂದಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಮಾಲೋಚನೆ ಪ್ರಗತಿವಾಹಿನಿ ಸುದ್ದಿ: ಅರಣ್ಯ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಚೋರೇಜ್ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಎರಡೂ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಲಾಯಿತು.Home add -Advt ಹಾಲಿ ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಕೂಡ ಬರುತ್ತಿರುವುದರಿಂದ ಅರಣ್ಯ ಹಾನಿಯ ಕನಿಷ್ಠ ಪ್ರಮಾಣದಲ್ಲಿರುತ್ತದೆ ಎಂದು … Continue reading *ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ*
Copy and paste this URL into your WordPress site to embed
Copy and paste this code into your site to embed