*ಮಾಳಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಚೆಕ್ ವಿತರಿಸಿದ ಅಣ್ಣಾ ಸಾಹೇಬ ಜೊಲ್ಲೆ ಹಾಗೂ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ: ಯಕ್ಸಂಬಾ ಪಟ್ಟಣದ ಪ್ರತಿಷ್ಠಿತ ಜೊಲ್ಲೆ ಗ್ರೂಪ್ ನ ಅಂಗಸಂಸ್ಥೆಯಾದ ಶ್ರೀ ಬೀರೇಶ್ವರ ಕೋ -ಆಪ್ ಕ್ರೆಡಿಟ್ ಸೊಸಾಯಟಿ ಲಿ., ಯಕ್ಸಂಬಾ (ಮಲ್ಟಿ-ಸ್ಟೇಟ್) ಯಕ್ಸಂಬಾ-2 ನೇ ಶಾಖೆಯ ಶಾಖಾ ಸಲಹಾ ಸಮಿತಿ ಸದಸ್ಯರಾಗಿ ಕಳೆದ 9 ವರ್ಷಗಳಿಂದಲೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದ ಯಕ್ಸಂಬಾ ಪಟ್ಟಣದ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ದಿ.ದಯಾನಂದ ಮಾಳಿ (ಕಾಡಾಪುರೆ)ಅವರು ಇತ್ತೀಚೆಗೆ ಅಕಾಲಿಕ ನಿಧನರಾಗಿದ್ದರಿಂದ, ಅವರ ವಾರಸುದಾರರಾದ ದೀಪಾಲಿ ದಯಾನಂದ ಮಾಳಿ (ಕಾಡಾಪುರೆ) ಅವರಿಗೆ 10 ಲಕ್ಷ ರೂಪಾಯಿಗಳ ಮೊತ್ತದ ವಿಮಾ … Continue reading *ಮಾಳಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಚೆಕ್ ವಿತರಿಸಿದ ಅಣ್ಣಾ ಸಾಹೇಬ ಜೊಲ್ಲೆ ಹಾಗೂ ಶಶಿಕಲಾ ಜೊಲ್ಲೆ*