*ಗದ್ದೆಗಿಳಿದು ಭತ್ತದ ನಾಟಿ ಮಾಡಿದ BJP ಶಾಸಕಿ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಗದ್ದೆಗಿಳಿದು ನಾಟಿ ಮಾಡುವುದು ಒಂದು ಪುಣ್ಯದ ಕೆಲಸ. ಏಕೆಂದರೆ ಈ ಕೈಗಳು ಅದೆಷ್ಟೋ ಜನರ ಹಸಿವು ನೀಗಿಸುತ್ತದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ಬಾಲ್ಕೊಂಡ ಮತಕ್ಷೇತ್ರದ ಭೀಮಗಲ್ ನಲ್ಲಿ ರೈತ ಮಹಿಳೆಯರೊಂದಿಗೆ ಮಾಜಿ ಸಚಿವೆ, ನಿಪ್ಪಾಣಿ ಮತಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಭತ್ತ ನಾಟಿ ಮಾಡಿ, ಅವರ ಪರಿಶ್ರಮಕ್ಕೆ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಅಡಿದ ಶಶಿಕಲಾ ಜೊಲ್ಲೆ, ಭತ್ತದ ನಾಟಿ ಮಾಡುವುದು ಒಂದು ಪುಣ್ಯದ ಕೆಲಸ. ರೈತರ … Continue reading *ಗದ್ದೆಗಿಳಿದು ಭತ್ತದ ನಾಟಿ ಮಾಡಿದ BJP ಶಾಸಕಿ ಶಶಿಕಲಾ ಜೊಲ್ಲೆ*