ಮಾನವೀಯತೆ ಮೆರೆದ ಶಶಿಧರ ಕುರೇರ ಮತ್ತು ಸಿಬ್ಬಂದಿ

ಪ್ರಗತಿವಾಹಿನಿ ಸುದ್ದಿ, ಬಾಗಲಕೋಟೆ: : ಎನ್.ಆರ್.ಎಲ್.ಎಂ ಯೋಜನೆಯಡಿ ಗುಳೇದಗುಡ್ಡ ತಾಲೂಕಿನ ವಲಯ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ ಉಣಸಗಿ ಕಳೆದ ಡಿಸೆಂಬರ ಮಾಹೆಯಲ್ಲಿ ಅಕಾಲಿಕವಾಗಿ ಮರಣಹೊಂದಿದ್ದರು, ಮೃತರ ಪತ್ನಿಗೆ ಅಲ್ಪ ಸಹಾಯಧನ ನೀಡುವ ಮೂಲಕ ತಾತ್ಕಾಲಿಕ ಕೆಲಸ ನೀಡುವ ಮೂಲಕ ಜಿ.ಪಂ ಸಿಇಓ ಶಶಿಧರ ಕುರೇರ ಹಾಗೂ ಎನ್.ಆರ್.ಎಲ್.ಎಂ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ.            ಡಿ.ಆರ್.ಡಿ.ಎ ವಿಭಾಗದ ಅಧಿಕಾರಿಗಳು, ಎನ್.ಆರ್.ಎಲ್.ಎಂ ಸಿಬ್ಬಂದಿ ವರ್ಗದವರು ಸೇರಿ ಒಟ್ಟು ೭೦ ಸಾವಿರ ರೂ. ಸಂಗ್ರಹಿಸಿ, ಮೃತರ … Continue reading ಮಾನವೀಯತೆ ಮೆರೆದ ಶಶಿಧರ ಕುರೇರ ಮತ್ತು ಸಿಬ್ಬಂದಿ