*ಶಿರೀಷ್ ಜೋಶಿಗೆ ಚಲನಚಿತ್ರ ಅಕಾಡೆಮಿ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿರಿಯ ಸಾಹಿತಿ, ರಂಗಕರ್ಮಿಶಿರೀಷ ಜೋಶಿಯವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಲಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮ್ಯ ಮೈಸೂರಿನಲ್ಲಿ ಪ್ರದಾನ ಮಾಡಿದರು. ವಿಶಾಲ್ ರಾಜ್ ನಿರ್ದೇಶಿಸಿರುವ ಸಾವಿತ್ರಿಬಾಯಿ ಫುಲೆ ಚಲನಚಿತ್ರದ ಸಂಭಾಷಣೆಗಾಗಿ ಶಿರೀಷ್ ಜೋಶಿಯವರಿಗೆ 2018 -19ನೇ ಸಾಲಿನ ಪ್ರಶಸ್ತಿ ಲಭಿಸಿದೆ.Home add -Advt  ಮೈಸೂರಿನ ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ನಡೆದ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಪ್ರಶಸ್ತಿಪ್ರದಾನ ಸಮಾರಂಭದಲ್ಲಿ  ಅತ್ಯುತ್ತಮ ಸಂಭಾಷಣೆಕಾರ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನವೆಂಬರ್  3ರಂದು ಪ್ರದಾನ ಮಾಡಿದರು. ಶಿರೀಷ ಜೋಶಿಯವರು 2018ರಲ್ಲಿ ಬಿಡುಗಡೆಯಾದ ಸಾವಿತ್ರಿಬಾಯಿ ಫುಲೆ ಚಲನಚಿತ್ರಕ್ಕಾಗಿ ಸಂಭಾಷಣೆ ಬರೆದಿದ್ದರು.  ಈ ಪ್ರಶಸ್ತಿಯು 100 ಗ್ರಾಂ ಬೆಳ್ಳಿಯ … Continue reading *ಶಿರೀಷ್ ಜೋಶಿಗೆ ಚಲನಚಿತ್ರ ಅಕಾಡೆಮಿ ಪ್ರಶಸ್ತಿ*