*ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 7 ಮೃತದೇಹಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂರು ಮೃತದೇಹಗಳು ಪತ್ತೆಯಾಗಿದ್ದು, ಈ ಮೂಲಕ 7 ಜನರ ಶವಗಳು ಪತೆಯಾಗಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಸಂಭವಿಸಿತ್ತು. ಗುಡ್ಡ ಕುಸಿತದಲ್ಲಿ ಕಣ್ಮರೆಯಾದವರು ಹಾಗೂ ಸಾವನ್ನಪ್ಪಿದವರ ಸಂಖ್ಯೆ ಈವರೆಗೂ ಎಷ್ಟು ಎಂದು ಖಚಿತಪಟ್ಟಿಲ್ಲ. 7 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಇಂದು ಮುಂಜಾನೆ ಬಾಲಕಿ ಹಾಗೂ ಇಬ್ಬರು ಚಾಲಕರ … Continue reading *ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 7 ಮೃತದೇಹಗಳು ಪತ್ತೆ*