*ಶಿವಸೇನೆಗೆ ಸೇರಿದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ*

ಪ್ರಗತಿವಾಹಿನಿ ಸುದ್ದಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಲ್ಕರ್ ರಾಜಕೀಯ ಪ್ರವೇಶವಾಗಿದೆ. ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಬಣದ ಶಿವಸೇನೆಗೆ ಸೇರ್ಪಡೆಗೊಂಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಎಲೆಕ್ಷನ್ ಸನಿಹದಲ್ಲಿ ಇರೋ ಬೆನ್ನಲ್ಲೇ ಈ ಬೆಳವಣಿಗೆ ಸಾಕಷ್ಟು ಮಹತ್ವ ಪಡೆದಿದೆ. ಶ್ರೀಕಾಂತ್ ಬಹಳ ಹಿಂದೆ ಶಿವ ಸೈನಿಕನಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಗೌರಿ ಲಂಕೇಶ್ ಕೊಲೆ ಕೇಸ್ ನ ಪ್ರಮುಖ ಆರೋಪಿಯಾಗಿದ್ದು, ಕಳೆದ ತಿಂಗಳಷ್ಟೇ ಕರ್ನಾಟಕ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಸದ್ಯ … Continue reading *ಶಿವಸೇನೆಗೆ ಸೇರಿದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ*