*ಶಿವಾಜಿ ಮೂರ್ತಿಗೆ ಪೂಜೆ, ಮೆರವಣಿಗೆಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅನಗೋಳದ ಮೂರ್ತಿಕಾರರ ಮನೆಯಲ್ಲಿ ಭಾನುವಾರ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಅಂಬೇವಾಡಿ ಗ್ರಾಮದವರೆಗೆ ಹಮ್ಮಿಕೊಳ್ಳಲಾಗಿರುವ ಭವ್ಯ ಮೆರವಣಿಗೆಗೆ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಶಿವಾಜಿ ಮಹಾರಾಜ ನಮ್ಮೆಲ್ಲರ ಆರಾಧ್ಯ ದೈವ, ನಮ್ಮೆಲ್ಲರ ಆದರ್ಶ. ಅಂತವರ ಜೀವನವನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಕರ್ತವ್ಯ. ಈ … Continue reading *ಶಿವಾಜಿ ಮೂರ್ತಿಗೆ ಪೂಜೆ, ಮೆರವಣಿಗೆಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed