*BREAKING: ಶಾಲೆಯಲ್ಲಿ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥ*
ಪ್ರಗತಿವಾಹಿನಿ ಸುದ್ದಿ: ಶಾಲೆಯಲ್ಲಿ ಖನಿಜಾಂಶದ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಖನಿಜಾಂಶದ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.Home add -Advt ಅನಿಮಿಯಾ ತಡೆಗಟ್ಟಲು ಶಾಲೆಯಲ್ಲಿ ವಾರಕ್ಕೆ ಒಮ್ಮೆ ವಿದ್ಯಾರ್ಥಿಗಳಿಗೆ ಖನಿಜಾಂಶದ ಮಾತ್ರೆ ನೀಡಲಾಗುತ್ತಿತ್ತು. ಅದರಂತೆ ಇಂದು ಕೂಡ ಶಾಲೆಯಲ್ಲಿ ಮಧ್ಯಾಹ್ನ ಊಟದ ಬಳಿಕ ವಿದ್ಯಾರ್ಥಿಗಳಿಗೆ ಮಾತ್ರೆ ಕೊಡಲಾಗಿದೆ. ಮಾತ್ರೆ ಸೇವಿಸ ಕೆಲ … Continue reading *BREAKING: ಶಾಲೆಯಲ್ಲಿ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥ*
Copy and paste this URL into your WordPress site to embed
Copy and paste this code into your site to embed