*ಪತಿ ಕಿರುಕುಳ: ಭದ್ರಾ ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರವಾತಿಯಲ್ಲಿ ನಡೆದಿದೆ. ಲತಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಭದ್ರಾವತಿಯ ಹೆಂಚಿನ ಸಿದ್ದಾಪುರ ನಿವಾಸಿಯಾಗಿರುವ ಲತಾ, ಬಿಎ, ಬಿಎಡ್ ಪದವೀಧರೆ. ಆರು ತಿಂಗಳ ಹಿಂದಷ್ಟೇ ಶಿಕಾರಿಪುರ ಮೂಲದ ಎಂಜಿನಿಯರ್ ಗುರುರಾಜ್ ಎಂಬುವವರ ಜೊತೆ ವಿವಾಹವಾಗಿತ್ತು. ಮದುವೆಯಾದ ಆರು ತಿಂಗಳೊಳಗೇ ಪತಿ ಹಾಗೂ ಅತ್ತೆ ಮನೆಯವರು ಲತಾಗೆ ಕಿರುಕುಳ, ಹಿಂಸೆ ನೀಡಲಾರಂಭಿಸಿದ್ದರಂತೆ. ಪತಿ ಹಾಗೂ ಮನೆಯವರ ಕಿರುಕುಳ, ಹಿಂಸೆಗೆ ನೊಂದು, ಡೆತ್ ನೋಟ್ ಬರೆದಿಟ್ಟು … Continue reading *ಪತಿ ಕಿರುಕುಳ: ಭದ್ರಾ ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed