Latest

ಚಿಕಿತ್ಸೆಗೆ ಬಂದ ರೋಗಿಗೆ ವೈದ್ಯನಿಂದ ಲೈಂಗಿಕ ಕಿರುಕುಳ

ಪ್ರಗತಿವಾಹಿನಿ ಸುದ್ದಿ; ಭದ್ರಾವತಿ: ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ವೈದ್ಯ ಅನಿವೇಶ್ ಬಿಶ್ವಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವೈದ್ಯ ಭದ್ರಾವತಿಯ ಹಳೆ ನಗರ ಖಾಜಿ ಮೊಹಲ್ಲಾದಲ್ಲಿ ಕ್ಲಿನಿಕ್ ಹೊಂದಿದ್ದು, ಮೂಲವ್ಯಾದಿಗೆ ಚಿಕಿತ್ಸೆ ನೀಡುತ್ತಿದ್ದರು.

ತಮ್ಮ ಬಳಿ ಚಿಕಿತ್ಸೆಗೆ ಬಂದ ಮಹಿಳೆಯೊಂದಿಗೆ ವೈದ್ಯ ಅನಿವೇಶ್ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ವೈದ್ಯ ಅನಿವೇಶ್ ನನ್ನು ಬಂಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button