*ಶಿವಾನಂದ ನೀಲಣ್ಣನವರ್‌ ಇಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದಲ್ಲಿ ಶಿವಾನಂದ ನೀಲಣ್ಣನವರ್‌ನನ್ನು ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರು ವಲಯ ಇಡಿ ಅಧಿಕಾರಿಗಳು ನೀಲಣ್ಣನರ್‌ನನ್ನು ಬಂಧಿಸಿದ್ದಾರೆ. ಮಂಗಳೂರು ಇಡಿ ವಿಶೇಷ ನ್ಯಾಯಾಲಯ ಆರೋಪಿಯನ್ನು ಆ.24ರವರೆಗೆ 12 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.Home add -Advt ಇಡಿ ತನಿಖೆಯ ವೇಳೆ ಹಲವು ವಿಚಾರ ಬಯಲಾಗಿದ್ದು, ಶಿವಾನಂದ ನೀಲಣ್ಣವರ್ ಕಂಪನಿಯ ಹಣದ ವ್ಯವಹಾರದ ಮುಖ್ಯ ವ್ಯಕ್ತಿಯಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢದಾದ್ಯಂತ ಹೂಡಿಕೆ ಸಂಗ್ರಹ ಮಾಡಿದ್ದಾನೆ. … Continue reading *ಶಿವಾನಂದ ನೀಲಣ್ಣನವರ್‌ ಇಡಿ ಕಸ್ಟಡಿಗೆ*