*ನಾನು ಆರೋಗ್ಯವಾಗಿದ್ದೇನೆ : ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ನನ್ನ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ. ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳದಿಂದ ಬೆಂಗಳೂರಿಗೆ ಹೊರಟು ಬರುವಾಗ ಭಾನುವಾರ ರಾತ್ರಿ ಮಾರ್ಗ ಮಧ್ಯೆ ಎದೆ ಚುಚ್ಚಿದ ಅನುಭವ ಆಯಿತು. ಈ ಹಿನ್ನೆಲೆಯಲ್ಲಿ ನನ್ನ ಕುಟುಂಬದ ವೈದ್ಯರೊಂದಿಗೆ ಕರೆ ಮಾಡಿ … Continue reading *ನಾನು ಆರೋಗ್ಯವಾಗಿದ್ದೇನೆ : ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed