ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಪೆಟ್ರೋಲ್ ಇಲ್ಲ, ವಿದೇಶದಲ್ಲಿ ಮರ್ಯಾದೆ ಇಲ್ಲ, ರೂಪಾಯಿಗೆ ಬೆಲೆ ಇಲ್ಲ. ಮೀಡಿಯಾದ ಮುಂದೆ ಬರಲು ಧಮ್ಮಿಲ್ಲ. ಆದರೂ ಬಿಜೆಪಿ ನಾಯಕರ ತಿರ್ಪೆ ಶೋಕಿಗೆ ಕಮ್ಮಿ ಇಲ್ಲ…!Home add -Advt ಭಾನುವಾರ ಕಾರಟಗಿ ಪಟ್ಟಣದಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗಾರರ ಜೊತೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗರ ವಿರುದ್ಧ ಈ ಮೇಲಿನಂತೆ ಟೀಕಾ ಪ್ರಹಾರ ನಡೆಸಿದರು. ದೇಶದಲ್ಲಿ ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇದೆ. ರೈತರ ಪರಿಸ್ಥಿತಿ ಚೆನ್ನಾಗಿಲ್ಲ. … Continue reading *ದೇಶದಲ್ಲಿ ಪೆಟ್ರೋಲ್ ಇಲ್ಲ, ವಿದೇಶದಲ್ಲಿ ಮರ್ಯಾದೆ ಇಲ್ಲ, ರೂಪಾಯಿಗೆ ಬೆಲೆ ಇಲ್ಲ, ಆದರೂ ಬಿಜೆಪಿಗರ ತಿರ್ಪೆ ಶೋಕಿಗೆ ಕಮ್ಮಿ ಇಲ್ಲ: ಶಿವರಾಜ್ ತಂಗಡಗಿ*
Copy and paste this URL into your WordPress site to embed
Copy and paste this code into your site to embed