*ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ಭೀಕರ ಅಪಘಾತ; ವ್ಯಕ್ತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ ದುರಂತವೊಂದು ಸಂಭವಿಸಿದೆ. ರ್ಯಾಲಿ ವೇಳೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್.ಪುರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಈ ಅಪಘತ ಸಂಭವಿಸಿದೆ. ಕೆ.ಆರ್.ಪುರದ ಪ್ರಕಾಶ್ (55) ಮೃತ ದುರ್ದೈವಿ. ಇವರು ಬಿಜೆಪಿ ಕಾರ್ಯಕರ್ತ ಎಂದು ತಿಳಿದುಬಂದಿದೆ. ಹೋಂಡಾ ಆಕ್ಟೀವಾ ಬೈಕ್ ನಲ್ಲಿ ಪ್ರಕಾಶ್ ತೆರಳುತ್ತಿದ್ದರು. ಈ ವೇಲೆ ಬಿಜೆಪಿ ಮುಖಂಡರೊಬ್ಬರು ಕಾರಿನಿಂದ ಇಳಿಯಲು ಏಕಾಏಕಿ ಕಾರಿನ … Continue reading *ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ಭೀಕರ ಅಪಘಾತ; ವ್ಯಕ್ತಿ ದುರ್ಮರಣ*