Kannada NewsKarnataka NewsNationalPolitics

*ಸರ್ಕಾರಿ ನೌಕರರಿಗೆ ಶಾಕ್*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ಸೂಚನೆಯಂತೆ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರದ ರಜೆಯನ್ನು ರದ್ದುಪಡಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 

ಸುಪ್ರೀಂ ಕೋರ್ಟ್ ಸೂಚನೆಯಂತೆ ಈ ಆದೇಶ ಜಾರಿಗೆ ಬಂದಿದ್ದು ರಾಷ್ಟ್ರಪತಿಯವರ ಅನುಮತಿ ಅಂಕಿತವೂ ದೊರೆತಿದೆ. ಜೂ. 14 ರಿಂದಲೇ ಈ ಆದೇಶ ಜಾರಿಯಾಗಿರುವುದರಿಂದ ಇನ್ನು ಮುಂದೆ ಯಾವುದೇ ಶನಿವಾರ ಸರ್ಕಾರಿ ನೌಕರರಿಗೆ ರಜೆ ಇರುವುದಿಲ್ಲ.

2 ಮತ್ತು 4 ನೇ ಶನಿವಾರ ರಜಾ ದಿನದ ಆದೇಶವನ್ನು ಹಿಂಪಡೆದಿದ್ದ ಕೇಂದ್ರ ಸರ್ಕಾರ ರಾಜ್ಯಪತ್ರವನ್ನೂ ಸಹ ಹೊರಡಿಸಿದೆ.

Home add -Advt

Related Articles

Back to top button