*ಮೂರು ದರೋಡೆಕೋರರನ್ನು ಶೂಟೌಟ್ ಮಾಡಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಹರಿಯಾಣ ಪೊಲೀಸರು ಮತ್ತು ದಿಲ್ಲಿ ಕ್ರೈಂ ಬ್ರಾಂಚ್ ಶುಕ್ರವಾರ ಜಂಟಿ ಕಾರ್ಯಾಚರಣೆ ನಡೆಸಿ ಸೋನಿಪತ್‌ನಲ್ಲಿ ಮೂವರು ದರೋಡೆಕೋರರನ್ನು ಗುಂಡಿಕ್ಕಿ ಕೊಂಡಿದ್ದಾರೆ. ಆ ಮೂವರ ಪೈಕಿ ಇಬ್ಬರು ಕಳೆದ ತಿಂಗಳು ಪಶ್ಚಿಮ ದೆಹಲಿಯ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಗಳು ಎಂದು ತಿಳಿದುಬಂದಿದೆ. ಜಂಟಿ ಕಾರ್ಯಾಚರಣೆ ವೇಳೆ ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್ ಅಮಿತ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ತಂಡ ಸಹಾಯಕ ಪೊಲೀಸ್ ಕಮಿಷನ‌ರ್ … Continue reading *ಮೂರು ದರೋಡೆಕೋರರನ್ನು ಶೂಟೌಟ್ ಮಾಡಿದ ಪೊಲೀಸರು*