*ಮೂರು ದರೋಡೆಕೋರರನ್ನು ಶೂಟೌಟ್ ಮಾಡಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಹರಿಯಾಣ ಪೊಲೀಸರು ಮತ್ತು ದಿಲ್ಲಿ ಕ್ರೈಂ ಬ್ರಾಂಚ್ ಶುಕ್ರವಾರ ಜಂಟಿ ಕಾರ್ಯಾಚರಣೆ ನಡೆಸಿ ಸೋನಿಪತ್ನಲ್ಲಿ ಮೂವರು ದರೋಡೆಕೋರರನ್ನು ಗುಂಡಿಕ್ಕಿ ಕೊಂಡಿದ್ದಾರೆ. ಆ ಮೂವರ ಪೈಕಿ ಇಬ್ಬರು ಕಳೆದ ತಿಂಗಳು ಪಶ್ಚಿಮ ದೆಹಲಿಯ ಬರ್ಗರ್ ಕಿಂಗ್ ಔಟ್ಲೆಟ್ನಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಗಳು ಎಂದು ತಿಳಿದುಬಂದಿದೆ.Home add -Advt ಜಂಟಿ ಕಾರ್ಯಾಚರಣೆ ವೇಳೆ ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್ ಅಮಿತ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ತಂಡ ಸಹಾಯಕ … Continue reading *ಮೂರು ದರೋಡೆಕೋರರನ್ನು ಶೂಟೌಟ್ ಮಾಡಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed