*ಮುಖ್ಯಮಂತ್ರಿ ಪತ್ನಿ ಎಂಬ ಕಾರಣಕ್ಕೆ ತಮ್ಮ ಹಕ್ಕನ್ನು ಕಳೆದುಕೊಳ್ಳಬೇಕಾ?*

*ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟೀಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ಮಾನ್ಯ ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಸಚಿವ ಸಂಪುಟ ಸಭೆಯ ತೀರ್ಮಾನದ ಬಗ್ಗೆ ವಿಧಾನಸೌಧದ ಸಮ್ಮೇಳನ … Continue reading *ಮುಖ್ಯಮಂತ್ರಿ ಪತ್ನಿ ಎಂಬ ಕಾರಣಕ್ಕೆ ತಮ್ಮ ಹಕ್ಕನ್ನು ಕಳೆದುಕೊಳ್ಳಬೇಕಾ?*