*ಶ್ರೀ ಗಾಯತ್ರಿ ತಪೋಭೂಮಿಯಲ್ಲಿ ಶ್ರೀ ಚಕ್ರಪ್ರತಿಷ್ಠಾಪನೆ*

ಪ್ರಗತಿವಾಹಿನಿ ಸುದ್ದಿ: ಶ್ರೀ ಗಾಯತ್ರಿ ತಪೋಭೂಮಿಯಲ್ಲಿ ರಜತ ಮಹೋತ್ಸವದ ಸಂಭ್ರಮದ ಆಚರಣೆ ಹಿನ್ನೆಲೆಯಲ್ಲಿ ಏಪ್ರಿಲ್ 11 ರಿಂದ 16ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅದರ ಅಂಗವಾಗಿ ಶ್ರೀ ಚಕ್ರಪ್ರತಿಷ್ಠಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. “ಗಾಯಂತಮ್ ತ್ರಾಯತೆ ಯಸ್ಮಾತ್ ಇತಿ ಗಾಯತ್ರಿ” ಎಂಬಂತೆ ಸರ್ವರ ಧೀ ಶಕ್ತಿಯನ್ನು ಪ್ರಚೋದಿಸಿ, ಉಚ್ಚಾರ ಮಾತ್ರದಿಂದ ಸಂಕಷ್ಟವನ್ನು ಹರಣ ಮಾಡುವ ಶಕ್ತಿಯೇ ಗಾಯತ್ರಿ. ಇಂತಹ ಗಾಯತ್ರಿ ಮಾತೆಯನ್ನು ಆರಾಧಿಸುವ ಕೆಲವೇ ಸ್ಥಳಗಳಲ್ಲಿ ಗಾಯತ್ರಿ ತಪೋಭೂಮಿಯೂ ಒಂದು. ದತ್ತಾತ್ರೇಯ ಸ್ವರೂಪರೂ, ಪರಮ … Continue reading *ಶ್ರೀ ಗಾಯತ್ರಿ ತಪೋಭೂಮಿಯಲ್ಲಿ ಶ್ರೀ ಚಕ್ರಪ್ರತಿಷ್ಠಾಪನೆ*