*ಶ್ರೀ ಗಾಯತ್ರಿ ತಪೋಭೂಮಿಯಲ್ಲಿ ಶ್ರೀ ಚಕ್ರಪ್ರತಿಷ್ಠಾಪನೆ*
ಪ್ರಗತಿವಾಹಿನಿ ಸುದ್ದಿ: ಶ್ರೀ ಗಾಯತ್ರಿ ತಪೋಭೂಮಿಯಲ್ಲಿ ರಜತ ಮಹೋತ್ಸವದ ಸಂಭ್ರಮದ ಆಚರಣೆ ಹಿನ್ನೆಲೆಯಲ್ಲಿ ಏಪ್ರಿಲ್ 11 ರಿಂದ 16ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅದರ ಅಂಗವಾಗಿ ಶ್ರೀ ಚಕ್ರಪ್ರತಿಷ್ಠಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.Home add -Advt “ಗಾಯಂತಮ್ ತ್ರಾಯತೆ ಯಸ್ಮಾತ್ ಇತಿ ಗಾಯತ್ರಿ” ಎಂಬಂತೆ ಸರ್ವರ ಧೀ ಶಕ್ತಿಯನ್ನು ಪ್ರಚೋದಿಸಿ, ಉಚ್ಚಾರ ಮಾತ್ರದಿಂದ ಸಂಕಷ್ಟವನ್ನು ಹರಣ ಮಾಡುವ ಶಕ್ತಿಯೇ ಗಾಯತ್ರಿ. ಇಂತಹ ಗಾಯತ್ರಿ ಮಾತೆಯನ್ನು ಆರಾಧಿಸುವ ಕೆಲವೇ ಸ್ಥಳಗಳಲ್ಲಿ ಗಾಯತ್ರಿ ತಪೋಭೂಮಿಯೂ ಒಂದು. ದತ್ತಾತ್ರೇಯ … Continue reading *ಶ್ರೀ ಗಾಯತ್ರಿ ತಪೋಭೂಮಿಯಲ್ಲಿ ಶ್ರೀ ಚಕ್ರಪ್ರತಿಷ್ಠಾಪನೆ*
Copy and paste this URL into your WordPress site to embed
Copy and paste this code into your site to embed