Belagavi NewsBelgaum NewsKannada NewsKarnataka NewsLatest

*ಶ್ರೀರಾಮ್ ನಗರ, ಗಂಗಾಧರ್ ನಗರ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದ ಶ್ರೀರಾಮ್ ನಗರ ಹಾಗೂ ಗಂಗಾಧರ್ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಚಾಲನೆ ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ರಾಕೇಶಗೌಡ ಪಾಟೀಲ, ಶೀಲಾ ತಿಪ್ಪಣ್ಣಗೋಳ, ನಾಗೇಂದ್ರ ಕುರಬರ, ಕೃಷ್ಣ ಹಿರೇಮಠ್, ಮಂಜು ಮಾದರ್, ಎನ್ ವೈ ಬಡಿಗೇರ್, ಶಿವು ಸೈಬಣ್ಣವರ್, ಅನಂತ ಚರನ್, ಗುಂಡು ಕಣಬರ್ಕರ್, ಲಕ್ಷ್ಮಣ ಪೂಜೇರಿ ಮುಂತಾದವರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button