Belagavi NewsBelgaum NewsKannada NewsKarnataka NewsLatest

*ಶ್ರೀರಾಮ್ ನಗರ, ಗಂಗಾಧರ್ ನಗರ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದ ಶ್ರೀರಾಮ್ ನಗರ ಹಾಗೂ ಗಂಗಾಧರ್ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಚಾಲನೆ ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ರಾಕೇಶಗೌಡ ಪಾಟೀಲ, ಶೀಲಾ ತಿಪ್ಪಣ್ಣಗೋಳ, ನಾಗೇಂದ್ರ ಕುರಬರ, ಕೃಷ್ಣ ಹಿರೇಮಠ್, ಮಂಜು ಮಾದರ್, ಎನ್ ವೈ ಬಡಿಗೇರ್, ಶಿವು ಸೈಬಣ್ಣವರ್, ಅನಂತ ಚರನ್, ಗುಂಡು ಕಣಬರ್ಕರ್, ಲಕ್ಷ್ಮಣ ಪೂಜೇರಿ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button