*ಲಂಚಕ್ಕೆ ಕೈಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಪುರಸಭೆ ಕಚೇರಿಯಲ್ಲಿಯೇ ಲಂಚಕ್ಕೆ ಕೈಯೊಡ್ಡಿದಾಗ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪುರಸಭೆ ಕಚೇರಿಯಲ್ಲಿ ನಡೆದಿದೆ. ಪುರಸಭೆಯ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ ಅಧಿಕಾರಿ ಗಿರೀಶ್ ಲೋಕಾಯುಕ್ತ ದಾಲಿ ವೇಳೆ ಸಿಕ್ಕಿಬಿದಿದ್ದಾರೆ. 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಮೂಲದ ಪ್ರಶಾಂತ್ ಎಂಬುವವರಿಗೆ ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ … Continue reading *ಲಂಚಕ್ಕೆ ಕೈಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು*