*ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ -ಕೇರಳ ಸರಕಾರ ತೀರ್ಪು ಒಂದು ಮಹತ್ವ ಪೂರ್ಣ ತೀರ್ಪು: ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ*

ಪ್ರಗತಿವಾಹಿನಿ ಸುದ್ದಿ: ದೇಶದ ಸ್ವಾತಂತ್ರೋತ್ತರ ಇತಿಹಾಸದಲ್ಲಿ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ -ಕೇರಳ ಸರಕಾರ ತೀರ್ಪು ಒಂದು ಮಹತ್ವ ಪೂರ್ಣ ತೀರ್ಪಾಗಿದೆ. ಇದು ದೇಶವಾಸಿಗಳ ಹಕ್ಕಿನ ಬದಲಾವಣೆ ಮಾಡಲು ಶಾಸಕಾಂಗಕ್ಕೆ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದುಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೂ, ಮಾಜಿ ಭಾರತೀಯ ಸಾಲಿಸಿಟರ್ ಜನರಲ್ ಹಾಗೂ ಕರ್ನಾಟಕ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ಐತಿಹಾಸಿಕ ತೀರ್ಪಿನ 50 ನೇ ವರ್ಷಾಚರಣೆ ಅಂಗವಾಗಿ ಯುನಿವರ್ಸಲ್ ಸ್ಕೂಲ್ ಆಫ್ ಲಾ … Continue reading *ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ -ಕೇರಳ ಸರಕಾರ ತೀರ್ಪು ಒಂದು ಮಹತ್ವ ಪೂರ್ಣ ತೀರ್ಪು: ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ*