Latest

ಪಂಚಮಸಾಲಿ ವೀರಶೈವ ಲಿಂಗಾಯತ ಮುಖಂಡರಿಂದ ಸಿಎಂ ಭೇಟಿ

   ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಇಂದು ಬೆಳಿಗ್ಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ  ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಮಾಜಿ ಸಚಿವರಾದ ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್ ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button