*ಶ್ರೀ ಸಂಗನ ಬಸವ ಲಿಂಗಾಚಾರ್ಯ ಮಹಾಸ್ವಾಮಿಗಳ ಬೆಳ್ಳಿ ಮಹೋತ್ಸವ ರಥೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಶ್ರೀ ಸಂಗನ ಬಸವ ಲಿಂಗಾಚಾರ್ಯ ಮಹಾಸ್ವಾಮಿಗಳ ಬೆಳ್ಳಿ ಮಹೋತ್ಸವ ಅಂಗವಾಗಿ ನಡೆದ ರಥೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದರು. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಕೊಟ್ಟು ನಮ್ಮ ಬದುಕಿನಲ್ಲಿ ಬದಲಾವಣೆ ಹಾಗೂ ಚೈತನ್ಯ ತಂದಿರುವ ಈ ಪುಣ್ಯ ಭೂಮಿಯಲ್ಲಿ ನಿಮ್ಮನ್ನು ಭೇಟಿ ಮಾಡುತ್ತಿರುವುದು ನನ್ನ ಭಾಗ್ಯ. ಇದು ಬಸವಣ್ಣನ ಜನ್ಮಭೂಮಿ. ಈ ವರ್ಷ ನಿಮ್ಮ ಸರ್ಕಾರ ಬಸವಣ್ಣನವರಿಗೆ “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂಬ … Continue reading *ಶ್ರೀ ಸಂಗನ ಬಸವ ಲಿಂಗಾಚಾರ್ಯ ಮಹಾಸ್ವಾಮಿಗಳ ಬೆಳ್ಳಿ ಮಹೋತ್ಸವ ರಥೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್*