*ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಸಿಎಂ ಡಿ. ಕೆ. ಶಿವಕುಮಾರ್*
ಶೃಂಗೇರಿ ಜಗದ್ಗುರುಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷ: ಅರಮನೆ ಮೈದಾನದಲ್ಲಿ “ನಮಃ ಶಿವಾಯ” ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದಾದ್ಯಂತ ಧರ್ಮ ಕಾರ್ಯಗಳ ಮೂಲಕ ಜನರ ಗೌರವ ಉಳಿಸಿಕೊಂಡಿರುವ ಮಠಗಳಲ್ಲಿ ಶೃಂಗೇರಿ ಮಠವು ಮುಂಚೂಣಿಯಲ್ಲಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಶ್ಲಾಘಿಸಿದ್ದಾರೆ.Home add -Advt ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷಗಳು ತುಂಬಿರುವ ನಿಮಿತ್ತ ನಗರದ ಅರಮನೆ ಮೈದಾನದಲ್ಲಿ ಶನಿವಾರ ನಡೆದ “ನಮಃ ಶಿವಾಯ” ಕಾರ್ಯಕ್ರಮದಲ್ಲಿ ಡಿಸಿಎಂ ಅವರು … Continue reading *ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಸಿಎಂ ಡಿ. ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed