*ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ ಬಿಗ್ ಟ್ವಿಸ್ಟ್: ಚುನಾವಣಾಧಿಕಾರಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗಿಂತ ಬಿಜೆಪಿಯ ಜೀವರಾಜ್ ಅವರ ಮತಗಳ ಸಂಖ್ಯೆ ಹೆಚ್ಚಾಗಿದೆ. ಗೆಲುವಿನ ಬಗ್ಗೆ ಚುನಾವಣಾ ಆಯೋಗ ಅಧಿಕ್ರ‍ಿತ ಘೋಷಣೆ ಮಾತ್ರ ಬಾಕಿಯಿದೆ. ಮತ ಎಣಿಕೆ ಬಳಿಕ ಮಾತನಾಡಿದ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿ ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು … Continue reading *ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ ಬಿಗ್ ಟ್ವಿಸ್ಟ್: ಚುನಾವಣಾಧಿಕಾರಿ ಹೇಳಿದ್ದೇನು?*