*ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ ಬಿಗ್ ಟ್ವಿಸ್ಟ್: ಚುನಾವಣಾಧಿಕಾರಿ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗಿಂತ ಬಿಜೆಪಿಯ ಜೀವರಾಜ್ ಅವರ ಮತಗಳ ಸಂಖ್ಯೆ ಹೆಚ್ಚಾಗಿದೆ. ಗೆಲುವಿನ ಬಗ್ಗೆ ಚುನಾವಣಾ ಆಯೋಗ ಅಧಿಕ್ರಿತ ಘೋಷಣೆ ಮಾತ್ರ ಬಾಕಿಯಿದೆ.Home add -Advt ಮತ ಎಣಿಕೆ ಬಳಿಕ ಮಾತನಾಡಿದ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿ ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ … Continue reading *ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ ಬಿಗ್ ಟ್ವಿಸ್ಟ್: ಚುನಾವಣಾಧಿಕಾರಿ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed