*ಸಿಎಂ ಸ್ಥಾನ ವೀರಶೈವ ಲಿಂಗಾಯಿತರಿಗೆ ನೀಡಬೇಕು; ಶ್ರೀಶೈಲ ಜಗದ್ಗುರುಗಳ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ನಿನ್ನೆ ಒಕ್ಕಲಿಗ ಸಮಾಜದ ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯನವರಿಗೆ ನೇರವಾಗಿ ಹೇಳಿದ್ದ ಬೆನ್ನಲ್ಲೇ ಇದೀಗ ಲಿಂಗಾಯಿತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯಿತರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಭಾರಿ ಚರ್ಚೆ ಆರಂಭವಾಗಿದ್ದು, ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ. ಅವರಿಗೂ ಅವಕಾಶ ಸಿಗಲಿ … Continue reading *ಸಿಎಂ ಸ್ಥಾನ ವೀರಶೈವ ಲಿಂಗಾಯಿತರಿಗೆ ನೀಡಬೇಕು; ಶ್ರೀಶೈಲ ಜಗದ್ಗುರುಗಳ ಆಗ್ರಹ*